Breaking News
Home / Uncategorized / ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.

ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.

Spread the love

ರಾಯಚೂರು: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ಆಯೋಜಿಸಿರುವ ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಸೇರಿದಂತೆ ಹಲವು ಮುಖಂಡರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಮುಖಂಡರ ಆಗಮನವನ್ನು ಬೆಂಬಲಿಗರು ನಿರೀಕ್ಷಿಸುತ್ತಿದ್ದು, ಆರ್.ಬಸನಗೌಡ ತುರುವಿಹಾಳ ಅವರು ಬೆಂಬಲಿಗರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.

 


Spread the love

About Laxminews 24x7

Check Also

ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಿಸುವಂತೆ ಸ್ವಾಮೀಜಿಗಳ ಒತ್ತಾಯ: ತಪ್ಪಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್ ನಿನ್ನೆ ಮಂಗಳವಾರ ಹುಬ್ಬಳ್ಳಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ