Breaking News

ಕ್ರಿಕೆಟ್ ಟೂರ್ನಾಮೆಂಟ್ ಪಂದ್ಯದಲ್ಲಿ ವಿಜೇತರಾದ ತಂಡಗಳಿಗೆ ಯುವ ದುರೀಣ ರಾಹುಲ್ ಜಾರಕಿಹೊಳಿ ಸೋಮವಾರ ಬಹುಮಾನ್ ವಿತರಿಸಿದರು.

Spread the love

ಯಮಕನಮರಡಿ : ಹುದಲಿ ಗ್ರಾಮದಲ್ಲಿ ಇಕ್ತಾ ಗ್ರುಪ್ ಟ್ರೋಪಿಯಿಂದ ಭಾನುವಾರ ಆಯೋಜಿಸಿದ್ದ ಕ್ರಿಕೆಟ್ ಟೂರ್ನಾಮೆಂಟ್ ಪಂದ್ಯದಲ್ಲಿ ವಿಜೇತರಾದ ತಂಡಗಳಿಗೆ ಯುವ ದುರೀಣ ರಾಹುಲ್ ಜಾರಕಿಹೊಳಿ ಸೋಮವಾರ ಬಹುಮಾನ್ ವಿತರಿಸಿದರು.

ಪ್ರಥಮ  ಸಿದ್ದನಹಳ್ಳಿ  , ದ್ವಿತಿಯ ಗುಡ್ರ್ಯಾನೂರ, ತೃತಿಯ ಕಬಲಾಪುರ ಗ್ರಾಮದ ತಂಡಗಳು ಬಹುಮಾನ ಪಡೆದರು. ವಿರುಪಾಕ್ಷಿ ಮಜಗಿ, ಅಡಿವೇಪ್ಪ ಮಾಳಗಿ, ಅಜ್ಜಪ್ಪ ಮಳಗಲಿ, ರಾಮಣ್ಣ ಗುಳ್ಳಿ, ಪ್ರಕಾಶ ಪಾಟೀಲ, ಬಾಳೇಶ ದಾಸನಟ್ಟಿ, ಯಲ್ಲಪ್ಪ ತಲ್ಲೂರಿ,ಅಡಿವೇಪ್ಪ ಗಿಡಗೇರಿ, ಮಾರುತಿ ಬೇಟಗೇರಿ, ಸಾಬೀರ ಇನಾಮದಾರ್ ಸೇರಿದಂತೆ ಗ್ರಾಮಸ್ಥರು ಈ ಸಂದರ್ಭದಲ್ಲಿ  ಇದ್ದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ