Breaking News

ಸಿಎಂ ಸಿದ್ದರಾಮಯ್ಯ ಆಪ್ತನೆಂದು ಹೇಳಿಕೊಂಡು ಡಿಹೆಚ್​ಓಗೆ 7 ಲಕ್ಷ ರೂ. ವಂಚನೆ

Spread the love

ಬಾಗಲಕೋಟೆ, ಜುಲೈ 12: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಪ್ತ ಅಂತ ಹೇಳಿಕೊಂಡು ಬಾಗಲಕೋಟೆ (Bagalkot) ಜಿಲ್ಲಾ ಆರೋಗ್ಯಾಧಿಕಾರಿ ಜಯಶ್ರೀಗೆ ಏಳು ಲಕ್ಷ ರೂ. ವಂಚಿಸಿದ್ದಾನೆ. ರಾಮಯ್ಯ ವಂಚಿಸಿದ ಆರೋಪಿ. 2023ರ ಸೆಪ್ಟೆಂಬರ್​ ತಿಂಗಳಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗೆ ಕಿತ್ತಾಟ ನಡೆದಿತ್ತು. ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗಾಗಿ ಜಯಶ್ರೀ ಎಮ್ಮಿ ಹಾಗೂ ಶಾಸಕ ಹೆಚ್​ವೈ ಮೇಟಿ ಅಳಿಯ ರಾಜ್​ಕುಮಾರ್​ ಮಧ್ಯೆ ಜಟಾಪಟಿ‌ ನಡೆದಿತ್ತು. ಒಂದು ದಿನ ಬೆಳಗ್ಗೆ ರಾಜ್​ಕುಮಾರ್ ಯರಗಲ್ ಡಿಹೆಚ್​ಓ ಕುರ್ಚಿಯಲ್ಲಿ ಕೂತಿದ್ದರು.


Spread the love

About Laxminews 24x7

Check Also

ಕನ್ನಡಪರ ಹೋರಾಟಗಾರರು ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.

Spread the loveಹಿರಿಯ ಕನ್ನಡಪರ ಹೋರಾಟಗಾರರು, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ಇಂದು ಬೆಂಗಳೂರಿನ ಗೃಹಕಚೇರಿಯಲ್ಲಿ ಸಚಿವ ಸತೀಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ