Breaking News

ಗುಮ್ಮಟ ನಗರದಲ್ಲಿ ಜೆಸಿಬಿ ಘರ್ಜನೆ,

Spread the love

ವಿಜಯಪುರ: ವಿಜಯಪುರ ನಗರದಲ್ಲಿ ಸೋಮವಾರ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಆರಂಭಗೊಂಡಿದೆ.

ವಿಜಯಪುರ ಮಹಾನಗರ ಪಾಲಿಕೆ ನಗರದ ಮಹಾತ್ಮಾ ಗಾಂಧೀಜಿ ವೃತ್ತದಿಂದ ಸರಾಫ ಬಜಾರ ಮಾರ್ಗದಲ್ಲಿ ಸರ್ಕಾರಿ ಸ್ಥಳ ಒತ್ತುವರಿ ತೆರವು ಹಾಗೂ ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ಆರಂಭಿಸಿದೆ.

Vijayapura: ಗುಮ್ಮಟ ನಗರದಲ್ಲಿ ಜೆಸಿಬಿ ಘರ್ಜನೆ, ಪಾಲಿಕೆಯಿಂದ ಒತ್ತುವರಿ ತೆರವು

ಜಿಲ್ಲಾಧಿಕಾರಿ ಭೂಬಾಲನ್, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸಾರಥ್ಯದಲ್ಲಿ ಒತ್ತುವರಿ ತೆರವಿಗಾಗಿ ಜೆಸಿಬಿ ಬಳಸಿದ್ದು, ಒತ್ತುವರಿ ಮಾಡಿ ನಿರ್ಮಿಸಿದ್ದಾರೆ ಎನ್ನಲಾದ ದೊಡ್ಡ ದೊಡ್ಡ ಕಟ್ಟಡಗಳು ನೆಲಸಮವಾಗಿವೆ.

ಕಾರ್ಯಾಚರಣೆ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ ಮಾಡಲಾಗಿತ್ತು.


Spread the love

About Laxminews 24x7

Check Also

ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ

Spread the loveಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ