Breaking News

ಬೆಂಗಳೂರಿನ ‘ಪಾರ್ಕಿಂಗ್’ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ; ಗೃಹ ಸಚಿವ

Spread the love

ಬೆಂಗಳೂರು : ಬೆಂಗಳೂರಿನಲ್ಲಿರುವ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿರುವ ಗೃಹ ಸಚಿವ .ಪರಮೇಶ್ವರ್ ಬೆಂಗಳೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಪಾರ್ಕಿಂಗ್ ನೀತಿ ಇಲ್ಲದಿರುವುದು ಈ ಸಮಸ್ಯೆಗೆ ಕಾರಣ.

BIG NEWS : ಬೆಂಗಳೂರಿನ 'ಪಾರ್ಕಿಂಗ್' ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ; ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರಿನಲ್ಲಿರುವ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಬಿಬಿಎಂಪಿ, ಪೊಲೀಸ್ ಮತ್ತು ಸಾರಿಗೆ ಇಲಾಖೆಗಳ ಜೊತೆ ಚರ್ಚಿಸಿ ಬೆಂಗಳೂರಿನಲ್ಲಿರುವ ವಾಹನ ನಿಲುಗಡೆ (ಪಾರ್ಕಿಂಗ್) ಸಮಸ್ಯೆ ನಿವಾರಣೆಗೆ ಹೊಸ ನೀತಿಯೊಂದನ್ನು ರೂಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಮಂಡಲ ಕಲಾಪದಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ