Breaking News

ಬೆಂಗಳೂರಿನ ‘ಪಾರ್ಕಿಂಗ್’ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ; ಗೃಹ ಸಚಿವ

Spread the love

ಬೆಂಗಳೂರು : ಬೆಂಗಳೂರಿನಲ್ಲಿರುವ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿರುವ ಗೃಹ ಸಚಿವ .ಪರಮೇಶ್ವರ್ ಬೆಂಗಳೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಪಾರ್ಕಿಂಗ್ ನೀತಿ ಇಲ್ಲದಿರುವುದು ಈ ಸಮಸ್ಯೆಗೆ ಕಾರಣ.

BIG NEWS : ಬೆಂಗಳೂರಿನ 'ಪಾರ್ಕಿಂಗ್' ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ; ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರಿನಲ್ಲಿರುವ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಬಿಬಿಎಂಪಿ, ಪೊಲೀಸ್ ಮತ್ತು ಸಾರಿಗೆ ಇಲಾಖೆಗಳ ಜೊತೆ ಚರ್ಚಿಸಿ ಬೆಂಗಳೂರಿನಲ್ಲಿರುವ ವಾಹನ ನಿಲುಗಡೆ (ಪಾರ್ಕಿಂಗ್) ಸಮಸ್ಯೆ ನಿವಾರಣೆಗೆ ಹೊಸ ನೀತಿಯೊಂದನ್ನು ರೂಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಮಂಡಲ ಕಲಾಪದಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ