Breaking News

ಯಲ್ಲಾಪುರ: ಮರಹಳ್ಳಿ ರಸ್ತೆಯಲ್ಲಿ ಭೂಕುಸಿತ

Spread the love

ಲ್ಲಾಪುರ: ತಾಲ್ಲೂಕಿನ ಮಲವಳ್ಳಿಯಿಂದ ಮರಹಳ್ಳಿಗೆ ಸಾಗುವ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ್ದು ಭಾರಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಮಲವಳ್ಳಿಯ ಜೋಗಾಳಕೇರಿ ಅಸ್ಲೆಕೊಪ್ಪದಲ್ಲಿ ಮನೆ ಪಕ್ಕದ ಗುಡ್ಡ ಕುಸಿಯುವ ಅಪಾಯ ಇರುವ ಹಿನ್ನೆಲೆಯಲ್ಲಿ ನಾಲ್ಕು ಕುಟುಂಬವನ್ನು ಸ್ಥಳಾಂತರಿಸಲಾಗಿದೆ.

ಯಲ್ಲಾಪುರ: ಮರಹಳ್ಳಿ ರಸ್ತೆಯಲ್ಲಿ ಭೂಕುಸಿತ

ಈ ನಾಲ್ಕು ಕುಟುಂದವರಿಗೆ ಮಲವಳ್ಳಿಯ ಪ್ರಾಥಮಿಕ ಕೇಂದ್ರದ ಪಕ್ಕದಲ್ಲಿರುವ ಕಟ್ಟಡದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು ರಾತ್ರಿಯ ಮೇಳೆ ಮನೆಯಲ್ಲಿ ವಸತಿ ಮಾಡದಂತೆ ಸೂಚಿಸಲಾಗಿದೆ ಎಂದು ಮಾವಿನಮನೆ ಗ್ರಾಮ ಪಂಚಾಯ್ತಿ ಪ್ರಕಟಣೆಯಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the loveಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ