Breaking News

0 ಪಂಪ್‌ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿ

Spread the love

ಬೈಲಹೊಂಗಲ: ತಾಲ್ಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿ ದಡದಲ್ಲಿರುವ ರೈತರ ಜಮೀನಿನ 10 ಪಂಪ್‌ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಧಾರವಾಡದ ಮಾಳಾಪೂರ ಖಾದ್ರಿ ಗಲ್ಲಿ ನಿವಾಸಿಗಳಾದ ಮೊಹಮ್ಮದನದೀಮ ಮಹಮ್ಮದಹನೀಫ ಹೆಬ್ಬಳ್ಳಿ (33), ರಿಯಾಜ ರಫೀಕ ಕಾರಿಗಾರ (28), ಸಮೀರ ನಜೀರ ಹೆಬ್ಬಳ್ಳಿ (21), ಜಾಕೀರಹುಸೇನ ನೂರಹ್ಮದ ಮಾಲದಾರ (25) ಬಂಧಿತರು.

ಬೈಲಹೊಂಗಲ | ರೈತರ ಪಂಪ್‌ಸೆಟ್ ಕಳವು: ಆರೋಪಿಗಳ ಬಂಧನ

ಬಂಧಿತರಿಂದ ₹2 ಲಕ್ಷ ಮೌಲ್ಯದ 10 ಪಂಪ್‌ಸೆಟ್‍ಗಳನ್ನು ಹಾಗೂ ಅಪಾರಧಕ್ಕೆ ಬಳಸಿದ್ದ ₹3 ಲಕ್ಷ ಮೌಲ್ಯದ ಟಾಟಾ ಎಸ್ ವಾಹನ ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


Spread the love

About Laxminews 24x7

Check Also

ಬೈಲಹೊಂಗಲ | ಬೆಂಕಿ ಅವಘಡ: ಸುಟ್ಟು ಕರಕಲಾದ ಬಣವೆ

Spread the love ಬೈಲಹೊಂಗಲ: ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಸೋಯಾಬೀನ್ ಕಾಳಿನ ಬಣವೆ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ದೊಡವಾಡ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ