Breaking News

ಸಿಡಿಮದ್ದು ತಯ್ಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟ : ಓರ್ವ ವ್ಯಕ್ತಿ ಸಾವು

Spread the love

ಬೆಳಗಾವಿ : ಹಳ್ಳಿ ಕಡೆಗಳಲ್ಲಿ ಹಬ್ಬ ಹರಿದಿನಗಳಲ್ಲಿ ಸಾಮಾನ್ಯವಾಗಿ ಸಿಡಿಮದ್ದು ಸಿಡಿಸುವ ಸಾಂಪ್ರದಾಯವಿದೆ. ಇದೀಗ ಬೆಳಗಾವಿಯಲ್ಲಿ ಈ ಒಂದು ಸಿಡಿಮದ್ದುನಿಂದ ಓರ್ವ ಬಲಿಯಾಗಿದ್ದು, ಆಕಸ್ಮಿಕವಾಗಿ ಸಿಡಿಮದ್ದು ಸ್ಫೋಟಗೊಂಡಿದ್ದರಿಂದ ಮದ್ದು ತಯಾರಿಕ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಬೆಳಗಾವಿ : ಸಿಡಿಮದ್ದು ತಯ್ಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟ : ಓರ್ವ ವ್ಯಕ್ತಿ ಸಾವು

ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಪಂಚಮಿ ಹಬ್ಬದಲ್ಲಿ ಸಿಡಿಮದ್ದು ತಯಾರಿಸುತ್ತಿದ್ದ ಮಲ್ಲಪ್ಪ ಈ ಒಂದು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮದ್ದು ತಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟಗೊಂಡು ಮಲ್ಲಪ್ಪ ಸಾವನ್ನಪ್ಪಿದ್ದಾರೆ. ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ