Breaking News

ಬೆಳಗಾವಿ: ಮನೆ ಗೋಡೆ ಕುಸಿದು ವ್ಯಕ್ತಿ ಸಾವು

Spread the love

ನಿಪ್ಪಾಣಿ(ಬೆಳಗಾವಿ): ಸತತ ಮಳೆಯಿಂದಾಗಿ ಇಲ್ಲಿನ ಜತ್ರಾಟ ವೇಸ್‌ನಲ್ಲಿ ಭಾನುವಾರ ಬೆಳಿಗ್ಗೆ ಪಕ್ಕದ ಮನೆಯ ಗೋಡೆ ತಗಡಿನ ಶೆಡ್ ಮೇಲೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ತಿರುಪತಿ ರಾಜಾರಾಮ ವಟಕರ್(50) ಮೃತರು.ಬೆಳಗಾವಿ: ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮುಜಫ್ಫರ್ ಬಳಿಗಾರ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು.

ನಿಪ್ಪಾಣಿಯ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಬಟನ್​ ಒತ್ತಿ ಸಮಸ್ಯೆ ಹೇಳಿ! ದೇಶದಲ್ಲೇ ಮೊದಲ ಬಾರಿಗೆ ವಿನೂತನ ಯೋಜನೆ

Spread the loveಗದಗ, ಆಗಸ್ಟ್​ 18: ಈ ಆಧುನಿಕ ಕಾಲದಲ್ಲಿ ಅನೇಕ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಆದರೆ ಅವರ ಸಮಸ್ಯೆಗಳಿಗೆ ಸ್ಪಂದನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ