Breaking News

ಬೆಳಗಾವಿ: ಮನೆ ಗೋಡೆ ಕುಸಿದು ವ್ಯಕ್ತಿ ಸಾವು

Spread the love

ನಿಪ್ಪಾಣಿ(ಬೆಳಗಾವಿ): ಸತತ ಮಳೆಯಿಂದಾಗಿ ಇಲ್ಲಿನ ಜತ್ರಾಟ ವೇಸ್‌ನಲ್ಲಿ ಭಾನುವಾರ ಬೆಳಿಗ್ಗೆ ಪಕ್ಕದ ಮನೆಯ ಗೋಡೆ ತಗಡಿನ ಶೆಡ್ ಮೇಲೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ತಿರುಪತಿ ರಾಜಾರಾಮ ವಟಕರ್(50) ಮೃತರು.ಬೆಳಗಾವಿ: ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮುಜಫ್ಫರ್ ಬಳಿಗಾರ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು.

ನಿಪ್ಪಾಣಿಯ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಸರ್ಕಾರಕ್ಕೆ 4,416 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ: ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಗೆ ಪಣ, ಗಡಿಯಲ್ಲಿ ಕಟ್ಟೆಚ್ಚರ

Spread the loveಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ ಮತ್ತು ಕಲಬೆರೆಕೆ ಸೇಂದಿ ಹಾಗೂ ಮಾದಕ ವಸ್ತುಗಳ (ಗಾಂಜಾ ಮತ್ತು ಇತರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ