Breaking News

“ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Spread the love

ಮಂಗಳೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ “ಯುವನಿಧಿ’ ಆರಂಭದಲ್ಲೇ ಹಿನ್ನಡೆ ಕಾಣುತ್ತಿದ್ದು, ನೋಂದಾಯಿತ “ಲಕ್ಷ’ ಫಲಾನುಭವಿಗಳ ಪೈಕಿ ಹಣ ದೊರೆಯುತ್ತಿರುವುದು ಕೆಲವು “ಸಾವಿರ’ ಮಂದಿಗೆ ಮಾತ್ರ!

ಯೋಜನೆಯ ಫಲಾನುಭವಿಗಳು “ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರಿಸುತ್ತಿಲ್ಲ ಹಾಗೂ ಸ್ವಉದ್ಯೋಗಿಯಾಗಿಲ್ಲ’ ಎಂದು ಪ್ರತಿ ತಿಂಗಳ 25ನೇ ತಾರೀಕಿನೊಳಗೆ ಕಡ್ಡಾಯವಾಗಿ ಸ್ವಯಂ ಘೋಷಣೆ ಪ್ರಮಾಣಪತ್ರವನ್ನು ಜಿಲ್ಲಾ ಉದ್ಯೋಗಾಧಿಕಾರಿಗೆ ನೀಡಬೇಕು ಎಂದು ಇತ್ತೀಚೆಗೆ ರಾಜ್ಯ ಸರಕಾರ ಹೊಸ ಆದೇಶ ನೀಡಿತ್ತು.

ಆದರೆ ಸಾಕಷ್ಟು ಮಂದಿ ಫಲಾನುಭವಿಗಳು ಮರೆತು ಹೋಗಿ ಸ್ವಯಂ ಘೋಷಣೆ ಮಾಡುವುದಿಲ್ಲ ಅಥವಾ ಕೆಲವರು ವಿಳಂಬವಾಗಿ ಮಾಡುವುದರಿಂದ ಖಾತೆಗೆ ಹಣ ಜಮೆ ಆಗುತ್ತಿಲ್ಲ ಎನ್ನುವುದು ಅಧಿಕಾರಿಗಳ ಅಭಿಪ್ರಾಯ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ