Breaking News

D.K. Shivakumar 15 ದಿನಗಳಲ್ಲಿ ಮತ್ತೆ ತಿಹಾರ್‌ ಜೈಲಿಗೆ: ಯತ್ನಾಳ್‌

Spread the love

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ನಾನು ಸಲ್ಲಿಸಿರುವ ಅರ್ಜಿ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಪು ನೀಡಲಿದ್ದು 15 ದಿನಗಳ ಒಳಗೆ ಡಿಕೆಶಿ ಮತ್ತೆ ತಿಹಾರ್‌ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಡಿಕೆಶಿ ವಿರುದ್ಧದ ಕೇಸ್‌ ಸುಪ್ರೀಂ ಕೋರ್ಟ್‌ನಲ್ಲಿ ವಜಾ ಮಾಡಲಾಗಿದೆ.

ಇನ್ನು 15 ದಿನಗಳಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದರೆ ಡಿಕೆಶಿ ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ. ಬಿಜೆಪಿಯಲ್ಲಿ ತಪ್ಪು ಮಾಡಿದ ಕೆಲವರು ಜೈಲಿಗೆ ಹೋದರೆ ಪಕ್ಷ ಸ್ವತ್ಛ ಆಗುತ್ತದೆ. ಎಷ್ಟೇ ಒಳ ಒಪ್ಪಂದ ಮಾಡಿದರೂ ಲಾಲು ಪ್ರಸಾದ್‌ ಯಾದವ್‌ ಜೈಲಿಗೆ ಹೋದರು. ಮೋದಿ ನೇತೃತ್ವದಲ್ಲಿ ನಮ್ಮ ಪಕ್ಷ ಸ್ವತ್ಛ ಆಗಬೇಕು. ನಮ್ಮಲ್ಲಿಯ ಕೆಲವು ಹುಳುಗಳು ಜೈಲಿಗೆ ಹೋಗಬೇಕು

 


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ