Breaking News

ನೀರು ಬಂತು ಹೊರಗೆ ಬನ್ನಿ ಅಂದ್ರು ಮನೆ ಬಿಟ್ಟು ಬರದ ಜನ ; ಹೈರಾಣಾದ ಅಧಿಕಾರಿಗಳು

Spread the love

ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಧಾರಾಕಾರ ಮಳೆ ಹಿನ್ನೆಲೆ
ಕೃಷ್ಣಾ ನದಿಗೆಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಅಥಣಿ ತಾಲೂಕಿನ ಹುಲಗಬಾಳ ಗ್ರಾಮ ಮುಳುಗಡೆ ಭೀತಿಯಲ್ಲಿದೆ.ಅಥಣಿ : ನೀರು ಬಂತು ಹೊರಗೆ ಬನ್ನಿ ಅಂದ್ರು ಮನೆ ಬಿಟ್ಟು ಬರದ ಜನ ; ಹೈರಾಣಾದ ಅಧಿಕಾರಿಗಳು

ಅಥಣಿಯ ಹುಲಗಬಾಳ ಗ್ರಾಮದ ನಡುಗಡ್ಡೆಯಲ್ಲಿ ಸಿಲುಕಿದ 40ಕ್ಕೂ ಹೆಚ್ಚು ಕುಟುಂಬಗಳಿಗೆ ಹೊರಗೆ ಬಾ ಎಂದು ಅಧಿಕಾರಿಗಳು ಕರೆದರು ಜನ ಖ್ಯಾರೆ ಎನ್ನುತ್ತಿಲ್ಲ. ಮಾಂಗ್ ವಸತಿ ತೋಟದ ಜನ ಸಂಪರ್ಕ ರಸ್ತೆ ಕಳೆದುಕೊಂಡರು ಸುರಕ್ಷಿತ ಸ್ಥಳಕ್ಕೆ ಬರುತ್ತಿಲ್ಲ.ಮಕ್ಕಳು, ವಯೋವೃದ್ದರೂ ಜೊತೆಯಾಗಿ ದನಕರುಗಳು ಕೂಡ ನಡುಗಡ್ಡೆಯಲ್ಲಿ ಸಿಲುಕಿದ್ದು. ಸಮರ್ಪಕ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಗ್ರಾಮಸ್ಥರು ತರಾಟೆ ತಗೆಕೊಂಡಿದ್ದಾರೆ.


Spread the love

About Laxminews 24x7

Check Also

ಡಿಕೆಶಿ-ಸಿದ್ದರಾಮಯ್ಯ ಬಣಗಳ ಮುಖಂಡರ ನಡುವೆ ಪರಸ್ಪರ ವಾಕ್ಸಮರ

Spread the loveತುಮಕೂರು: ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ಬಣ vs ಸಿದ್ದರಾಮಯ್ಯ ಬಣಗಳ ನಡುವಿನ ಜಟಾಪಟಿ ಜೋರಾಗಿದ್ದು, ಭಾರೀ ಚರ್ಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ