Breaking News

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಹತ್ವದ ಸಭೆ

Spread the love

ಬೆಳಗಾವಿ : ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಬೇಕು; ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.

 

ಆಲಮಟ್ಟಿಯಿಂದ ನೀರು ಬಿಡುಗಡೆ ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಹತ್ವದ ಸಭೆ

ಜಿಲ್ಲೆಯಲ್ಲಿ ಉಂಟಾಗಬಹುದಾದ ಅತಿವೃಷ್ಟಿ/ಪ್ರವಾಹ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ