Breaking News

ಮುಳುಗಡೆ ಹೊಂದಿದ್ದ ಗೋಕಾಕ ನಗರದ ಚಿಕ್ಕೊಳಿ ಸೇತುವೆಗೆ ವಿಧಾನಪರಿತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ

Spread the love

ಮುಳುಗಡೆ ಹೊಂದಿದ್ದ ಚಿಕ್ಕೊಳಿ ಸೇತುವೆ ಪರಿಶೀಲಿಸಿದ ವಿಧಾನಪರಿತ್ ಸದಸ್ಯ ಲಖನ್ ಜಾರಕಿಹೊಳಿ, ತುರ್ತು ಕ್ರಮ ಅಧಿಕಾರಿಗಳಿಗೆ ಸೂಚನೆ.

ಮುಳುಗಡೆ ಹೊಂದಿದ್ದ ಗೋಕಾಕ ನಗರದ ಚಿಕ್ಕೊಳಿ ಸೇತುವೆಗೆ ವಿಧಾನಪರಿತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು‌.

ಅಧಿಕಾರಿಗಳೊಡನೆ ದೂರವಾಣಿಯಲ್ಲಿ ಮಾತನಾಡಿ ಜನರಿಗೆ ತೊಂದರೆಯಾಗದಂತೆ ಸೇತುವೆ ಮೇಲೆ ವಾಹನ ಸಂಚಾರ ಪ್ರಾರಂಭ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ