ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯ ಸಮೃದ್ಧಿಯಿಂದ ಕೂಡಿದೆ : ಸಿಎಂ

Spread the love

ಮೈಸೂರು : ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯ ಸಮೃದ್ಧಿಯಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಅವರು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮಾತನಾಡಿದರು.

ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಕರ್ನಾಟಕ ರಾಜ್ಯವು ಸಮೃದ್ಧಿಯಿಂದ ಕೂಡಿದೆ.

ರಾಜ್ಯದಲ್ಲಿ ಎಲ್ಲಾ ಜಲಾಶಯಗಳು ಸಹ ಭರ್ತಿಯಾಗಿವೆ. ಕೆ ಆರ್ ಎಸ್, ಕಬಿನಿ, ಹಾರಂಗಿ, ಹೇಮಾವತಿ ಡ್ಯಾಮಗಳು ಭರ್ತಿಯಾಗಿವೆ. ತಮಿಳುನಾಡು ನಮಗೂ ನೀರಿನ ಸಮಸ್ಯೆ ಬಂದಿತ್ತು. 47 ಟಿಎಂಸಿ ನೀರು ಬಿಡುವಂತೆ ಆದೇಶಿಸಲಾಗಿತ್ತು. ಈಗ 80 ಟಿಎಂಸಿಗೂ ಹೆಚ್ಚು ನೀರು ಬಿಡಲಾಗಿದೆ ರಾಜ್ಯದಲ್ಲಿ 66 ಲಕ್ಷ ಹೆಕ್ಟರ್ ನಲ್ಲಿ ಬಿತ್ತನೆಯಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ