Breaking News

ತುಂಗಾ ನದಿ ಅಬ್ಬರಕ್ಕೆ ಶೃಂಗೇರಿ ಜನರ ಜೀವನವೇ ಜಲಾವೃತ.

Spread the love

ಶೃಂಗೇರಿ: ಭಾರಿ ಮಳೆಗೆ ಮಲೆನಾಡು ಅಕ್ಷರಶ ಕಂಗಾಲಾಗಿದೆ, ತುಂಗೆಯ ಅಬ್ಬರಕ್ಕೆ ನೂರಾರು ಎಕರೆ ಹೊಲ – ಗದ್ದೆ-ತೋಟಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.

ಶೃಂಗೇರಿ ದೇಗುಲದ ಪಾರ್ಕಿಂಗ್ ಪ್ರದೇಶ, ಗಾಂಧಿ ಮೈದಾನವೂ ಜಲಾವೃತಗೊಂಡಿದ್ದು, ಶೃಂಗೇರಿ ದೇಗುಲದ ಕಪ್ಪೆಶಂಕರ ನಾರಾಯಣ ದೇಗುಲ, ಗುರುಗಳ ಸಂಧ್ಯಾವಂದನೆ ಮಂಟಪವೂ ಜಲಾವೃತಗೊಂಡಿದೆ.

Heavy Rain: ತುಂಗಾ ನದಿ ಅಬ್ಬರಕ್ಕೆ ಶೃಂಗೇರಿ ಜನರ ಜೀವನವೇ ಜಲಾವೃತ.

ಗಾಂಧಿ ಮೈಧಾನದಲ್ಲಿರುವ ಅಂಗಡಿಗಳು ಅರ್ಧ ಮುಳುಗಿದ್ದು ತುಂಗಾ ನದಿ ಅಬ್ಬರಕ್ಕೆ ಶೃಂಗೇರಿ ಜನರ ಬದುಕೇ ಅತಂತ್ರಗೊಂಡಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ