Breaking News

ತುಂಗಾ ನದಿ ಅಬ್ಬರಕ್ಕೆ ಶೃಂಗೇರಿ ಜನರ ಜೀವನವೇ ಜಲಾವೃತ.

Spread the love

ಶೃಂಗೇರಿ: ಭಾರಿ ಮಳೆಗೆ ಮಲೆನಾಡು ಅಕ್ಷರಶ ಕಂಗಾಲಾಗಿದೆ, ತುಂಗೆಯ ಅಬ್ಬರಕ್ಕೆ ನೂರಾರು ಎಕರೆ ಹೊಲ – ಗದ್ದೆ-ತೋಟಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.

ಶೃಂಗೇರಿ ದೇಗುಲದ ಪಾರ್ಕಿಂಗ್ ಪ್ರದೇಶ, ಗಾಂಧಿ ಮೈದಾನವೂ ಜಲಾವೃತಗೊಂಡಿದ್ದು, ಶೃಂಗೇರಿ ದೇಗುಲದ ಕಪ್ಪೆಶಂಕರ ನಾರಾಯಣ ದೇಗುಲ, ಗುರುಗಳ ಸಂಧ್ಯಾವಂದನೆ ಮಂಟಪವೂ ಜಲಾವೃತಗೊಂಡಿದೆ.

Heavy Rain: ತುಂಗಾ ನದಿ ಅಬ್ಬರಕ್ಕೆ ಶೃಂಗೇರಿ ಜನರ ಜೀವನವೇ ಜಲಾವೃತ.

ಗಾಂಧಿ ಮೈಧಾನದಲ್ಲಿರುವ ಅಂಗಡಿಗಳು ಅರ್ಧ ಮುಳುಗಿದ್ದು ತುಂಗಾ ನದಿ ಅಬ್ಬರಕ್ಕೆ ಶೃಂಗೇರಿ ಜನರ ಬದುಕೇ ಅತಂತ್ರಗೊಂಡಿದೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ