Breaking News

ತುಂಗಾ ನದಿ ಅಬ್ಬರಕ್ಕೆ ಶೃಂಗೇರಿ ಜನರ ಜೀವನವೇ ಜಲಾವೃತ.

Spread the love

ಶೃಂಗೇರಿ: ಭಾರಿ ಮಳೆಗೆ ಮಲೆನಾಡು ಅಕ್ಷರಶ ಕಂಗಾಲಾಗಿದೆ, ತುಂಗೆಯ ಅಬ್ಬರಕ್ಕೆ ನೂರಾರು ಎಕರೆ ಹೊಲ – ಗದ್ದೆ-ತೋಟಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.

ಶೃಂಗೇರಿ ದೇಗುಲದ ಪಾರ್ಕಿಂಗ್ ಪ್ರದೇಶ, ಗಾಂಧಿ ಮೈದಾನವೂ ಜಲಾವೃತಗೊಂಡಿದ್ದು, ಶೃಂಗೇರಿ ದೇಗುಲದ ಕಪ್ಪೆಶಂಕರ ನಾರಾಯಣ ದೇಗುಲ, ಗುರುಗಳ ಸಂಧ್ಯಾವಂದನೆ ಮಂಟಪವೂ ಜಲಾವೃತಗೊಂಡಿದೆ.

Heavy Rain: ತುಂಗಾ ನದಿ ಅಬ್ಬರಕ್ಕೆ ಶೃಂಗೇರಿ ಜನರ ಜೀವನವೇ ಜಲಾವೃತ.

ಗಾಂಧಿ ಮೈಧಾನದಲ್ಲಿರುವ ಅಂಗಡಿಗಳು ಅರ್ಧ ಮುಳುಗಿದ್ದು ತುಂಗಾ ನದಿ ಅಬ್ಬರಕ್ಕೆ ಶೃಂಗೇರಿ ಜನರ ಬದುಕೇ ಅತಂತ್ರಗೊಂಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ