Breaking News

ಒಬ್ಬನನ್ನು ಕಾಪಾಡಲು ಹೋಗಿ ನಾಲ್ವರು ನೀರುಪಾಲು

Spread the love

ಮಂಗಳೂರು: ನದಿ ನೀರಿನಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮೂಡುಬಿದ್ರೆ ತಾಲೂಕಿನ ಪಾಲಡ್ಕ ಗ್ರಾಮದ ಶಾಂಭವಿ ನದಿಯಲ್ಲಿ ನಡೆದಿದೆ.ಮೃತರನ್ನು ಮೂಡುಶೆಡ್ಡೆಯ ನಿಖಿಲ್ (18), ಹರ್ಷಿತಾ (20), ವೇಣೂರಿನ ಸುಭಾಶ್ (19), ಬಜ್ಪೆಯ ರವಿ(30) ಎಂದು ಗುರುತಿಸಲಾಗಿದೆ. ಇದರಲ್ಲಿ ಮೊದಲಿಗೆ ಓರ್ವ ಮುಳುಗಿದ್ದು, ಅವನನ್ನು ಕಾಪಾಡಲು ಯುವತಿ ಸೇರಿ ಮೂವರು ನೀರಿಗೆ ಇಳಿದಿದ್ದಾರೆ. ನಾಲ್ವರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ