Breaking News

ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದಮಂಗನ ಕಾಟ

Spread the love

ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ಮಂಗವೊಂದು ಸಾರ್ವನಿಕರಿಗೆ ವಿಪರೀತ ಕಾಟ ನೀಡುತ್ತಿದ್ದು, ಅದರ ಕಡಿತದಿಂದ ಹಲವರು ಗಾಯಗೊಂಡಿದ್ದಾರೆ. ಮಂಗನ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರೂ, ಫಲಕಾರಿಯಾಗಲಿಲ್ಲ.

ಮಂಗನ ಕಾಟದಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು, ಕೂಡಲೇ ಅದನ್ನು ಸೆರೆಹಿಡಿಯಬೇಕೆಂದು ಸ್ಥಳೀಯರ ಆಗ್ರಹಿಸಿದರು.

ಮಂಗನ ಕಾಟ: ಜನ ಹೈರಾಣ

ರಾಯಬಾಗದಿಂದ ಮಂಗನ ಸೆರೆ ಹಿಡಿಯುವವರನ್ನು ಕರೆಸಲಾಗಿದ್ದು, ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಅಥಣಿ ಆರ್‌ಎಫ್‌ಒ ರಾಕೇಶ ಅರ್ಜುನವಾಡ ಹೇಳಿದರು.


Spread the love

About Laxminews 24x7

Check Also

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ