Breaking News

ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದಮಂಗನ ಕಾಟ

Spread the love

ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ಮಂಗವೊಂದು ಸಾರ್ವನಿಕರಿಗೆ ವಿಪರೀತ ಕಾಟ ನೀಡುತ್ತಿದ್ದು, ಅದರ ಕಡಿತದಿಂದ ಹಲವರು ಗಾಯಗೊಂಡಿದ್ದಾರೆ. ಮಂಗನ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರೂ, ಫಲಕಾರಿಯಾಗಲಿಲ್ಲ.

ಮಂಗನ ಕಾಟದಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು, ಕೂಡಲೇ ಅದನ್ನು ಸೆರೆಹಿಡಿಯಬೇಕೆಂದು ಸ್ಥಳೀಯರ ಆಗ್ರಹಿಸಿದರು.

ಮಂಗನ ಕಾಟ: ಜನ ಹೈರಾಣ

ರಾಯಬಾಗದಿಂದ ಮಂಗನ ಸೆರೆ ಹಿಡಿಯುವವರನ್ನು ಕರೆಸಲಾಗಿದ್ದು, ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಅಥಣಿ ಆರ್‌ಎಫ್‌ಒ ರಾಕೇಶ ಅರ್ಜುನವಾಡ ಹೇಳಿದರು.


Spread the love

About Laxminews 24x7

Check Also

ಸಾವಳಗಿಯಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿ – ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಭಕ್ತರ ಅಪಾರ ಸ್ಪಂದನೆ

Spread the loveಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ