Breaking News

ಸರ್ಕಾರಿ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಕೀರ್ತಿ ಜಟಗಣ್ಣವರ, ಸಂಜನಾ ಮುದಿಗೌಡರ ಹಾಗೂ ಉಪನ್ಯಾಸಕಿ ಅನುಸೂಯಾ ಹಿರೇಮಠ ಆಯ್ಕೆ

Spread the love

ಬೆಳಗಾವಿ: ದೆಹಲಿಯಲ್ಲಿ ಆ.15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅತಿಥಿಯಾಗಿ ಭಾಗವಹಿಸಲು ಇಲ್ಲಿನ ಸರ್ಕಾರಿ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಕೀರ್ತಿ ಜಟಗಣ್ಣವರ, ಸಂಜನಾ ಮುದಿಗೌಡರ ಹಾಗೂ ಉಪನ್ಯಾಸಕಿ ಅನುಸೂಯಾ ಹಿರೇಮಠ ಆಯ್ಕೆಯಾಗಿದ್ದಾರೆ.

 

‘ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನನ್ನ ಮತಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕಿ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವುದು ಅಭಿಮಾನದ ಸಂಗತಿ’ ಎಂದು ಶಾಸಕ ಅಭಯ ಪಾಟೀಲ ಸಂತಸ ಹಂಚಿಕೊಂಡಿದ್ದಾರೆ.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ