Breaking News

ಸರ್ಕಾರಿ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಕೀರ್ತಿ ಜಟಗಣ್ಣವರ, ಸಂಜನಾ ಮುದಿಗೌಡರ ಹಾಗೂ ಉಪನ್ಯಾಸಕಿ ಅನುಸೂಯಾ ಹಿರೇಮಠ ಆಯ್ಕೆ

Spread the love

ಬೆಳಗಾವಿ: ದೆಹಲಿಯಲ್ಲಿ ಆ.15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅತಿಥಿಯಾಗಿ ಭಾಗವಹಿಸಲು ಇಲ್ಲಿನ ಸರ್ಕಾರಿ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಕೀರ್ತಿ ಜಟಗಣ್ಣವರ, ಸಂಜನಾ ಮುದಿಗೌಡರ ಹಾಗೂ ಉಪನ್ಯಾಸಕಿ ಅನುಸೂಯಾ ಹಿರೇಮಠ ಆಯ್ಕೆಯಾಗಿದ್ದಾರೆ.

 

‘ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನನ್ನ ಮತಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕಿ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವುದು ಅಭಿಮಾನದ ಸಂಗತಿ’ ಎಂದು ಶಾಸಕ ಅಭಯ ಪಾಟೀಲ ಸಂತಸ ಹಂಚಿಕೊಂಡಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ