Breaking News

ನಿಗಮ ಮಂಡಳಿಗಳ ಅಧ್ಯಕ್ಷ ಯಾರಿಗೆ ಯಾವ ಮಂಡಳಿಯ ಅಧ್ಯಕ್ಷ ಸ್ಥಾನ..?

Spread the love

ಬೆಂಗಳೂರು : ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಅಂತಾ ತಿಳಿಯುತ್ತಿದ್ದಂತೆ ಶಾಸಕರ ಲಾಬಿ ಹಾಗೂ ಸಚಿವಾಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಲೆ ಇದೆ. ಈ ನಡುವೆ ಸಿಎಂ ಗುರುವಾರವೇ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಭರ್ತಿ ಮಾಡಿದ್ದಾರೆ.

ನಿನ್ನೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಸಭೆ ನಡೆಸಿದ್ದರು. ಇದರ ಬೆನ್ನಲ್ಲೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನ ಭರ್ತಿ ಮಾಡಿದ್ದು, ಈ ಮೂಲಕ ಮುಂದೆ ಬರಬಹುದಾಗಿದ್ದ ಅಪರಸ್ವರಕ್ಕೆ ಕಡಿವಾಣ ಹಾಕಿದಂತಾಗಿದೆ. ಈ ಮೂಲಕ ಮುಂದೆ ಬರಬಹುದಾಗಿದ್ದ ಅಪರಸ್ವರಕ್ಕೆ ಕಡಿವಾಣ ಹಾಕಿದಂತಾಗಿದೆ.

ಯಾರಿಗೆ ಯಾವ ಮಂಡಳಿಯ ಅಧ್ಯಕ್ಷ ಸ್ಥಾನ..?

  •    ತಾರಾ ಅನುರಾಧಗೆ ಅರಣ್ಯ ಅಭಿವೃದ್ಧಿ ‌ನಿಗಮ
  • ತಿಪಟೂರಿನ ಶಾಸಕ ಬಿ.ಸಿ.ನಾಗೇಶ್​ಗೆ ಕಾರ್ಮಿಕ ಕಲ್ಯಾಣ ಮಂಡಳಿ
  •   ಶಿರಾ ಕ್ಷೇತ್ರದ ಬಿ.ಕೆ. ಮಂಜುನಾಥ್​​​ಗೆ ನಾರು ಅಭಿವೃದ್ಧಿ ಮಂಡಳಿ
  •  ಶಿರಾ ಕ್ಷೇತ್ರದ ಎಸ್.ಆರ್.ಗೌಡಗೆ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
  • ಕೆ.ವಿ. ನಾಗರಾಜ್​​ಗೆ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ
  • ಸವಿತಾ ವಿಶ್ವನಾಥ್ ಅಮರ್ ಶೆಟ್ಟಿಗೆ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ
  •  ಚಂದು ಪಾಟೀಲ್​​ಗೆ ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷ ಪಟ್ಟ
  •  ತಿಪ್ಪೇಸ್ವಾಮಿಗೆ ಕಾಡಾ ನಿಗಮದ ಅಧ್ಯಕ್ಷ ಸ್ಥಾನ
  • ಚಿಕ್ಕನಾಯಕನಹಳ್ಳಿಯ ಕಿರಣ್ ಕುಮಾರ್​ಗೆ ಜೈವಿಕ ತಂತ್ರಜ್ಞಾನ ‌ನಿಗಮ

Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ