Breaking News

ಬೈಲಹೊಂಗಲ ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ

Spread the love

ಬೈಲಹೊಂಗಲ: ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಶನಿವಾರ ನಡೆದಿದೆ.

ಸವದತ್ತಿ ತಾಲೂಕಿನ ಬೆನಕಟ್ಟಿ ಗ್ರಾಮದ ಕಾಡಪ್ಪ ರುದ್ರಪ್ಪ ಶಿರಸಂಗಿ(42) ಕೊಲೆಯಾದ ವ್ಯಕ್ತಿ.

ಮಬನೂರ ಗ್ರಾಮದ ಲಕ್ಷ್ಮಣ ದೇವೇಂದ್ರಪ್ಪ ಹೂಲಿ(21), ಜೀವಾಪುರ ಗ್ರಾಮದ ಸತೀಶ ಯಮನಪ್ಪ ಅರಿಬೆಚ್ಚಿ(28) ಬಂಧಿತ ಆರೋಪಿಗಳು.

ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.


Spread the love

About Laxminews 24x7

Check Also

ನಾಯಿ ಕಚ್ಚಿ ಆರು ತಿಂಗಳ ಬಳಿಕ ವ್ಯಕ್ತಿ ಸಾವು

Spread the love ಬೈಲಹೊಂಗಲ : ನಾಯಿ ಕಚ್ಚಿ ಆರು ತಿಂಗಳ ಬಳಿಕ ವ್ಯಕ್ತಿ ಸಾವು ನಾಯಿ ಕಡಿದು ಆರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ