Breaking News

ಅಕ್ರಮ-ಸಕ್ರಮ : ರಾಜ್ಯಾದ್ಯಂತ ಎಲ್ಲಾ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ!

Spread the love

ಬಾಗಲಕೋಟೆ : ರಾಜ್ಯಾದ್ಯಂತ ಎಲ್ಲಾ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮಾದರಿ ರಾಜ್ಯವ್ಯಾಪಿ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು . ಇದರಿಂದ ಅನಧಿಕೃತ ನಿವೇಶನಗಳಿಗೆ ಶಾಶ್ವತ ಕಡಿವಾಣ ಬೀಳಲಿದೆ ಎಂದು ತಿಳಿಸಿದ್ದಾರೆ.

ಅಕ್ರಮ-ಸಕ್ರಮ : ರಾಜ್ಯಾದ್ಯಂತ ಎಲ್ಲಾ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ!

ನಗರ, ಪಟ್ಟಣ ಪ್ರದೇಶಕ್ಕೆ ಹೊಂದಿಕೊಂಡಿರುವ ಭೂ ಪರಿವರ್ತನೆಯಾಗಿ ಮನೆ, ನಿವೇಶನ ಸೇರಿ ಬಡಾವಣೆ ನಿರ್ಮಿಸಿದ್ದರೂ ಸುಪ್ರೀಂಕೋರ್ಟ್ ಆದೇಶದ ಪರಿಣಾಮ ಕೆಲವು ಕಾರಣಗಳಿಂದ ಅವುಗಳಿಗೆ ಅಧಿಕೃತ ಉತಾರ ದೊರೆಯುತ್ತಿರಲಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಮಂಡಿಸಲಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಕ್ಯಾಬಿನೆಟ್‌ನಲ್ಲಿ ಕನಿಷ್ಠ ಐದು ಪರಿಷತ್ ಸದಸ್ಯರಿಗೆ ಅವಕಾಶ ನೀಡಿ – ರಣದೀಪ್ ಸುರ್ಜೆವಾಲಾಗೆ MLCಗಳಿಂದ ಮನವಿ

Spread the loveನವದೆಹಲಿ: ಪಂಚರಾಜ್ಯಗಳ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ