Breaking News

40 ಚೀಲದ ಬಾಸುಮತಿ ಭತ್ತದ ಬಣವೆಗೆ ದುಷ್ಕರ್ಮಿಗಳ ಬೆಂಕಿ

Spread the love

ಬೆಳಗಾವಿ –  ಶಿಂದೊಳ್ಳಿ ಗ್ರಾಮದ ಚಂದ್ರಗೌಡ ಬಾಬಾಗೌಡ ಪಾಟೀಲ ಇವರ ಜಮೀನಲ್ಲಿ ರಾಶಿ ಮಾಡಲು ಕೂಡಿಟ್ಟಿದ್ದ ಸುಮಾರು 40 ಚೀಲದ ಬಾಸುಮತಿ ಭತ್ತದ ಬಣವೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
 ಸುವರ್ಣ ಸೌಧದ ಹಿಂದುಗಡೆ ಶೆಗಣಮಟ್ಟಿ ರಸ್ತೆಯ ಭೀಮನ ಪಾದದ ಹತ್ತಿರ ಇರುವ 138/ಬಿ ಸರ್ವೆ ನಂಬರಿನ ಜಮೀನಲ್ಲಿ ಈ ದುರ್ಘಟನೆ ನಡೆದಿದೆ.
 ಎರಡು ಭತ್ತದ ಬಣವೆಗಳು ಬೆಂಕಿಗೆ ಆಹುತಿಯಾಗಿವೆ.  ಇನ್ನೇನು ರಾಶಿ ಮಾಡಬೇಕು ಎನ್ನುವಷ್ಟರಲ್ಲಿ  ತಡರಾತ್ರಿಯಲ್ಲಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ ಎಂದು ಶಂಕಿಸಲಾಗಿದೆ. 

Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ