Breaking News

40 ಚೀಲದ ಬಾಸುಮತಿ ಭತ್ತದ ಬಣವೆಗೆ ದುಷ್ಕರ್ಮಿಗಳ ಬೆಂಕಿ

Spread the love

ಬೆಳಗಾವಿ –  ಶಿಂದೊಳ್ಳಿ ಗ್ರಾಮದ ಚಂದ್ರಗೌಡ ಬಾಬಾಗೌಡ ಪಾಟೀಲ ಇವರ ಜಮೀನಲ್ಲಿ ರಾಶಿ ಮಾಡಲು ಕೂಡಿಟ್ಟಿದ್ದ ಸುಮಾರು 40 ಚೀಲದ ಬಾಸುಮತಿ ಭತ್ತದ ಬಣವೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
 ಸುವರ್ಣ ಸೌಧದ ಹಿಂದುಗಡೆ ಶೆಗಣಮಟ್ಟಿ ರಸ್ತೆಯ ಭೀಮನ ಪಾದದ ಹತ್ತಿರ ಇರುವ 138/ಬಿ ಸರ್ವೆ ನಂಬರಿನ ಜಮೀನಲ್ಲಿ ಈ ದುರ್ಘಟನೆ ನಡೆದಿದೆ.
 ಎರಡು ಭತ್ತದ ಬಣವೆಗಳು ಬೆಂಕಿಗೆ ಆಹುತಿಯಾಗಿವೆ.  ಇನ್ನೇನು ರಾಶಿ ಮಾಡಬೇಕು ಎನ್ನುವಷ್ಟರಲ್ಲಿ  ತಡರಾತ್ರಿಯಲ್ಲಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ ಎಂದು ಶಂಕಿಸಲಾಗಿದೆ. 

Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ