Breaking News

ಓಲೈಕೆ ಮಾಡಿದರೆ ಬಾಂಗ್ಲಾದಂತೆ ನಮ್ಮಲ್ಲೂ ದೇವಸ್ಥಾನಕ್ಕೆ ಬೆಂಕಿ: ಯತ್ನಾಳ್

Spread the love

ವಿಜಯಪುರ :‘ಮುಸ್ಲಿಂ ಓಲೈಕೆಯಿಂದ, ನಿಮ್ಮ ದೇವರ ಗುಡೀನೆ ಉಳಿಯೋದಿಲ್ಲ. ಯಾವ ದೇವರಿಗೆ ಹೋಗಿ ಕೈ ಮುಗಿಯುವವರು ಇದ್ದೀರಾ. ಬಾಂಗ್ಲಾದಲ್ಲಿ ಏನಾಯ್ತು? ಸ್ವಾಮಿ ನಾರಾಯಣ ಟೆಂಪಲ್ 2 ಸಾವಿರ ಕೋಟಿ ರೂಪಾಯಿ ದೇವಸ್ಥಾನ, ಮುಸ್ಲಿಮರಿಗೆಗೆ ಅಲ್ಲಿ ಅನ್ನ ಹಾಕಿದರೂ ಅವರು ದೇವಸ್ಥಾನಕ್ಕೆ ಬೆಂಕಿ ಹಚ್ಚಿದರು, ನಾನೇನು ಸುಳ್ಳು ಹೇಳುತ್ತಿಲ್ಲ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿ ಕಾರಿದ್ದಾರೆ.

 

ಗುರುವಾರ ನಗರದಲ್ಲಿ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಶ್ಚಂದ್ರ ಬೋಸ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ಇದೇ ರೀತಿ ಆಗಿದ್ದಾಗ ಸುಳ್ಳು, ಕಾಶ್ಮೀರ್ ಫೈಲ್ಸ್ ಬಂದಾಗ, ಕೇರಳಾದಲ್ಲಿ ಆಗಿದ್ದು ಅದು ಸುಳ್ಳು. ಈಗ ಬಾಂಗ್ಲಾದಲ್ಲಿ ಏನಾಗ್ತಿದೆ ನೋಡ್ತಿದ್ದೀರಲ್ಲ ಎಂದರು.


Spread the love

About Laxminews 24x7

Check Also

ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ

Spread the love ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರನ್ನು ರಾಜ್ಯ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ