Breaking News
Home / ರಾಜ್ಯ / ಸೋಯಾಬಿನ್ ಫಸಲಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ

ಸೋಯಾಬಿನ್ ಫಸಲಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ

Spread the love

ಹಾವೇರಿ: ಸೋಯಾಬಿನ್ ಫಸಲಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹಾವೇಯ ಹಾನಗಲ್ ತಾಲೂಕಿನ ಅಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ರೈತ ಶಂಕ್ರಪ್ಪ ಶೆಟ್ಟರ ಬೆಳೆದಿದ್ದ ಸೋಯಾಬಿನ್ ರಾಶಿ ಮಾಡಲು ಹಾಕಲಾಗಿತ್ತು. ಆದರೆ ರಾತ್ರೋರಾತ್ರಿ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿ ಫಸಲನ್ನು ಸುಟ್ಟು ಹಾಕಿದ್ದರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾಬಿನ್ ಫಸಲನ್ನು ಕೊಯ್ಲು ಮಾಡಿ ಜಮೀನಿನಲ್ಲಿ ರಾಶಿ ಹಾಕಲಾಗಿತ್ತು. ಆದರೆ ಯಾರೋ ದುಷ್ಕರ್ಮಿಗಳು ರಾತ್ರಿ ಬೆಂಕಿ ಹಚ್ಚಿದ್ದರಿಂದ ಸೋಯಾಬಿನ್ ಫಸಲು ಸಂಪೂರ್ಣ ಸುಟ್ಟು ಕರಕಲಾಗಿದೆ. ಇದರಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಸೋಯಾಬಿನ್ ಫಸಲು ಸುಟ್ಟು ಹೋಗಿದೆ ಎಂದು ರೈತ ಶಂಕ್ರಪ್ಪ ಕಣ್ಣಿರಿಟ್ಟಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ