Breaking News

ಕಲ್ಲಿನ ಪರ್ಸಿಗಳನ್ನ ತುಂಬಿದ್ದ ಲಾರಿ ಪಲ್ಟಿ

Spread the love

ಕಲಬುರಗಿ, ಆ.23: ಕಲ್ಲಿನ ಪರ್ಸಿಗಳನ್ನ(ನೆಲಹಾಸು) ತುಂಬಿದ್ದ ಲಾರಿ ಪಲ್ಟಿಯಾಗಿದ್ದು, 13 ಜನರಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲ್ಲೂಕಿನ ಮಿರಿಯಾಣ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಭೀರ ಗಾಯಗೊಂಡವರನ್ನ ಕಲಬುರಗಿಗೆ ರವಾನೆ ಮಾಡಲಾಗಿದೆ. ಕೃಷ್ಣಾಪುರ ಗ್ರಾಮದಿಂದ ತೆಲಂಗಾಣಕ್ಕೆ ಹೊರಟಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ. ಈ ಕುರಿತು ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ