Breaking News

ಕಲ್ಲಿನ ಪರ್ಸಿಗಳನ್ನ ತುಂಬಿದ್ದ ಲಾರಿ ಪಲ್ಟಿ

Spread the love

ಕಲಬುರಗಿ, ಆ.23: ಕಲ್ಲಿನ ಪರ್ಸಿಗಳನ್ನ(ನೆಲಹಾಸು) ತುಂಬಿದ್ದ ಲಾರಿ ಪಲ್ಟಿಯಾಗಿದ್ದು, 13 ಜನರಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲ್ಲೂಕಿನ ಮಿರಿಯಾಣ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಭೀರ ಗಾಯಗೊಂಡವರನ್ನ ಕಲಬುರಗಿಗೆ ರವಾನೆ ಮಾಡಲಾಗಿದೆ. ಕೃಷ್ಣಾಪುರ ಗ್ರಾಮದಿಂದ ತೆಲಂಗಾಣಕ್ಕೆ ಹೊರಟಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ. ಈ ಕುರಿತು ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ