Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದ ಶ್ರೀ ಹನುಮಂತ ದೇವರ ಹಾಗೂ ಶ್ರೀ ಹಾಲಸಿದ್ದೇಶ್ವರ ದೇವರ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಶ್ರೀ ಸೋಮಯ್ಯ ಹಿರೇಮಠ, ಎಂ ಎಂ ಪಾಟೀಲ್, ಎನ್ ಆರ್ ನಾಡಗೌಡ, ಸಿ ಎಲ್ ನಾಯಕ, ಟಿ ಆರ್ ಬಿ ಪಾಟೀಲ್, ಎಸ್ ಎಲ್ ಪಾಟೀಲ್, ಆರ್ ಪಿ ನಾಯಕ, ಎಂ ವಿ ನಾಡಗೌಡ, ಎಚ್ ಪಿ ಪೂಜೇರಿ, ಎಂ ಎಚ್ ಮೇಟಿ, ಎಚ್ ಎಚ್ ಕುಕ್ಕುಡಿ, ಎ ಆರ್ ಕಾಳಶೆಟ್ಟಿ, ಎಂ ಬಿ ಪಾಟೀಲ್, ಎಚ್ ಎ ಬಾಗವಾನ, ಎಂ ಜಿ ಬಿ ಪಾಟೀಲ್, ಎಚ್ ಎಸ್ ಪಾಟೀಲ್, ಬಿ ಎಚ್ ಬೇಡರ, ಎಂ ಎಂ ದಳವಾಯಿ, ಬಿ ಎನ್ ಕುಕ್ಕುಡಿ, ಈರಪ್ಪಾ ಅಂಗಡಿ , ಶಿವಪ್ಪಾ ಹೊಸಟ್ಟಿ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪಿಜಿ-ನೀಟ್ ದೇಶಕ್ಕೆ 9ನೇ RANK ಗಳಿಸಿದDr.ಶರಣಪ್ಪ

Spread the loveಪಿಜಿ-ನೀಟ್ ದೇಶಕ್ಕೆ 9ನೇ ರ‌್ಯಾಂಕ್ ಗಳಿಸಿದ ಡಾ.ಶರಣಪ್ಪ ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ