Breaking News

ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್  ಮೂಲಕ ಶುಭಾಶಯ

Spread the love

ಬೆಂಗಳೂರು : ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್  ಮೂಲಕ ಶುಭಾಶಯಗಳನ್ನು ಕೋರಿದ್ದಾರೆ.
ಪ್ರತಿಯೊಬ್ಬ ಭಾರತೀಯನ ಹಕ್ಕು, ಘನತೆಯನ್ನು ನಮ್ಮ ಸಂವಿಧಾನ ರಕ್ಷಿಸುತ್ತಿದೆ. ನಮ್ಮ ಶ್ರೇಷ್ಠ ಸಂವಿಧಾನದ ಸದಾಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ.
  
ಸಂವಿಧಾನ ಕರಡು ಸಮಿತಿ ಅಧ್ಯಕ್ಷ ಡಾ ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಗೆ ಕೊಡುಗೆ ನೀಡಿದ ಎಲ್ಲ ಮಹನೀಯರಿಗೆ ವಂದಿಸುತ್ತಾ, ಎಲ್ಲರಿಗೂ ಸಂವಿಧಾನ ದಿನದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ