Breaking News
Home / ಜಿಲ್ಲೆ / ಬೆಂಗಳೂರು / ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್  ಮೂಲಕ ಶುಭಾಶಯ

ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್  ಮೂಲಕ ಶುಭಾಶಯ

Spread the love

ಬೆಂಗಳೂರು : ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್  ಮೂಲಕ ಶುಭಾಶಯಗಳನ್ನು ಕೋರಿದ್ದಾರೆ.
ಪ್ರತಿಯೊಬ್ಬ ಭಾರತೀಯನ ಹಕ್ಕು, ಘನತೆಯನ್ನು ನಮ್ಮ ಸಂವಿಧಾನ ರಕ್ಷಿಸುತ್ತಿದೆ. ನಮ್ಮ ಶ್ರೇಷ್ಠ ಸಂವಿಧಾನದ ಸದಾಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ.
  
ಸಂವಿಧಾನ ಕರಡು ಸಮಿತಿ ಅಧ್ಯಕ್ಷ ಡಾ ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಗೆ ಕೊಡುಗೆ ನೀಡಿದ ಎಲ್ಲ ಮಹನೀಯರಿಗೆ ವಂದಿಸುತ್ತಾ, ಎಲ್ಲರಿಗೂ ಸಂವಿಧಾನ ದಿನದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ