Breaking News

ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ:ಹೆಬ್ಬಾಳಕರ

Spread the love

ಬೆಳಗಾವಿ: ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ.Belagavi; ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರದ ಉದ್ದೇಶ:‌ ಹೆಬ್ಬಾಳ್ಕರ್

ಖಂಡಿತವಾಗಿಯೂ ನ್ಯಾಯಾಲಯದಲ್ಲಿ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ ಎಂದು ಹೇಳಿದರು.

ಕಾಂಗ್ರೆಸ್‌ ಎಂದೆಂದಿಗೂ ಬಡವರ ಪರ. ಬಡವರಿಗಾಗಿಯೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ಕೇಂದ್ರ ಸರ್ಕಾರವೇ ಶ್ರೀಮಂತರ 16 ಲಕ್ಷ ಕೋಟಿ ರೂಪಾಯಿಯನ್ನು ಮನ್ನಾ ಮಾಡಿದೆ ಎಂದು ಹೆಬ್ಬಾಳ್ಕರ್‌ ಟೀಕೆ ಮಾಡಿದರು.


Spread the love

About Laxminews 24x7

Check Also

ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹ ತಡೆದ ಬಾಲಕಿ: ವಿದ್ಯಾಭ್ಯಾಸಕ್ಕೆ ಬೆಳಕಾದ ತಹಶೀಲ್ದಾರ್

Spread the loveವಿಜಯನಗರ: ಬಾಲಕಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹವನ್ನು ತಾನೇ ತಡೆದ ಘಟನೆ ಜಿಲ್ಲೆಯ ಹಗರಿಬೊಮ್ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ