Breaking News

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸ್ಟಾರ್​ ನಟರ ಭೇಟಿ

Spread the love

ಡುಪಿ: ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವ ಸಲುವಾಗಿ ತಮ್ಮ ಕುಟುಂಬದೊಂದಿಗೆ ಆಗಮಿಸಿದ ತೆಲುಗು ಚಿತ್ರನಟ ಜೂ. ಎನ್​ಟಿಆರ್​ರನ್ನು ‘ಕಾಂತಾರ’ ಖ್ಯಾತಿಯ ನಟ ರಿಷಭ್​ ಶೆಟ್ಟಿ ಸ್ವಾಗತಿಸಿದ್ದು, ಎನ್​ಟಿಆರ್ ಅಮ್ಮನ ಕಾಲಿಗೆ ನಮಸ್ಕರಿಸಿ ಆರ್ಶಿವಾದ ಪಡೆದಿದ್ದಾರೆ.

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸ್ಟಾರ್​ ನಟರ ಭೇಟಿ: ಜೂ. ಎನ್​ಟಿಆರ್​ ಅಮ್ಮನ ಆರ್ಶಿವಾದ ಪಡೆದ ರಿಷಭ್ ಶೆಟ್ಟಿ

ಕೃಷ್ಣ, ಮುಖ್ಯ ಪ್ರಾಣ ದೇವರ ದರ್ಶನ ಕೈಗೊಂಡ ಜೂ. ಎನ್​ಟಿಆರ್​ ಕುಟುಂಬವನ್ನು ರಿಷಬ್ ಸ್ವಾಗತಿಸಿದ್ದಾರೆ. ಈ ವೇಳೆ ಕೆಜಿಎಫ್​ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಉಪಸ್ಥಿತರಿದ್ದರು. ಕೃಷ್ಣ, ಮುಖ್ಯಪ್ರಾಣ,

ಗರುಡ ದೇವರ ದರ್ಶನ ಪಡೆದ ಎನ್​ಟಿಆರ್​, ತಮ್ಮ ತಾಯಿ ಮತ್ತು ಕುಟುಂಬಸ್ಥರಿಗೆ ಒಂದಷ್ಟು ಸಮಯ ದೇವಾಲಯದಲ್ಲಿ ಕಳೆದರು


Spread the love

About Laxminews 24x7

Check Also

ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶ:ವಿನಯಕುಮಾರ ಸೊರಕೆ

Spread the love ಚಿಕ್ಕೋಡಿ-“ಸೇನಾಧಿಪತಿಗಳನ್ನು ಹುಟ್ಟುಹಾಕುದಷ್ಟೇ ಅಲ್ಲ, ಸೈನಿಕರ ಅವಶ್ಯಕತೆಯೂ ಕಾಂಗ್ರೆಸ್ ಪಕ್ಷಕ್ಕಿದೆ. ಹೀಗಾಗಿ ಪದಾಧಿಕಾರಿಗಳ ನೇಮಕದೊಂದಿಗೆ ಪಕ್ಷಕ್ಕೆ ದುಡಿಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ