Breaking News

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸ್ಟಾರ್​ ನಟರ ಭೇಟಿ

Spread the love

ಡುಪಿ: ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವ ಸಲುವಾಗಿ ತಮ್ಮ ಕುಟುಂಬದೊಂದಿಗೆ ಆಗಮಿಸಿದ ತೆಲುಗು ಚಿತ್ರನಟ ಜೂ. ಎನ್​ಟಿಆರ್​ರನ್ನು ‘ಕಾಂತಾರ’ ಖ್ಯಾತಿಯ ನಟ ರಿಷಭ್​ ಶೆಟ್ಟಿ ಸ್ವಾಗತಿಸಿದ್ದು, ಎನ್​ಟಿಆರ್ ಅಮ್ಮನ ಕಾಲಿಗೆ ನಮಸ್ಕರಿಸಿ ಆರ್ಶಿವಾದ ಪಡೆದಿದ್ದಾರೆ.

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸ್ಟಾರ್​ ನಟರ ಭೇಟಿ: ಜೂ. ಎನ್​ಟಿಆರ್​ ಅಮ್ಮನ ಆರ್ಶಿವಾದ ಪಡೆದ ರಿಷಭ್ ಶೆಟ್ಟಿ

ಕೃಷ್ಣ, ಮುಖ್ಯ ಪ್ರಾಣ ದೇವರ ದರ್ಶನ ಕೈಗೊಂಡ ಜೂ. ಎನ್​ಟಿಆರ್​ ಕುಟುಂಬವನ್ನು ರಿಷಬ್ ಸ್ವಾಗತಿಸಿದ್ದಾರೆ. ಈ ವೇಳೆ ಕೆಜಿಎಫ್​ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಉಪಸ್ಥಿತರಿದ್ದರು. ಕೃಷ್ಣ, ಮುಖ್ಯಪ್ರಾಣ,

ಗರುಡ ದೇವರ ದರ್ಶನ ಪಡೆದ ಎನ್​ಟಿಆರ್​, ತಮ್ಮ ತಾಯಿ ಮತ್ತು ಕುಟುಂಬಸ್ಥರಿಗೆ ಒಂದಷ್ಟು ಸಮಯ ದೇವಾಲಯದಲ್ಲಿ ಕಳೆದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ