Breaking News

ಮುಡಾ ಹಗರಣ ಬಯಲಿಗೆ ಎಳೆದಿದ್ದ `RTI’ ಕಾರ್ಯಕರ್ತ ಗಂಗಾರಾಜು ಮೇಲೆ ಹಲ್ಲೆಗೆ ಯತ್ನ!

Spread the love

ಮೈಸೂರು : ಮುಡಾ ಹಗರಣವನ್ನು ಬಯಲು ಮಾಡಿದ್ದ ಆರ್ ಟಿಐ ಕಾರ್ಯಕರ್ತ ಗಂಗಾರಾಜು ಮೇಲೆ ಹಲ್ಲೆಗೆ ಯತ್ನ ನಡೆದಿರುವ ಗಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಶ್ರೀರಂಗಪಟ್ಟಣ ಸಮೀಪ ನಾಲ್ವರು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಗಂಗಾರಾಜು ಅವರು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.

 

ಕುಟುಂಬದವರ ಜೊತೆಗೆ ಮೈಸೂರಿಗೆ ಬರುವ ವೇಳೆ ಕಾರು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ಗಂಗಾರಾಜು ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಎರಡು ಬೈಕ್ ಮೇಲೆ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಪರಾರಿಯಾಗಿದ್ದಾರೆ ಎಂದು ಮೈಸೂರು ಪೊಲೀಸ್ ಆಯುಕ್ತರಿಗೆ ಗಂಗಾರಾಜು ದೂರು ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ