Breaking News

ಹೊಲದ ಸೀಮೆಯ ವಿಚಾರ,ಗುಡಿಯ ಕಟ್ಟೆ ಮೇಲೆ ಮಲಗಿದ್ದವನ ಕೊಚ್ಚಿ ಕೊಲೆ

Spread the love

ಗುಡಿಯ ಕಟ್ಟೆ ಮೇಲೆ ಮಲಗಿದ್ದವನ ಕೊಚ್ಚಿ ಕೊಲೆ

ಹೊಲದ ಸೀಮೆಯ ವಿಚಾರಕ್ಕೆ ದೇವಸ್ಥಾನದ ಕಟ್ಟೆಯ ಮೇಲೆ ಹರಿದ ನೆತ್ತರು

ಮಡ್ಡೆಪ್ಪ ಯಲ್ಲಪ್ಪ ಬಾನಸಿ(47) ಮೃತ ದುರ್ದೈವಿ

ಬೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಆರೋಪಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಮದಾಪುರ ಗ್ರಾಮದಲ್ಲಿ ನಡೆದ ಘಟನೆ

ಬೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದ ಮಡ್ಡೆಪ್ಪ

ಮರಕಾಸ್ತ್ರದಿಂದ ಮಡ್ಡೆಪ್ಪನ ಮೇಲೆ ‌ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬೀರಪ್ಪ

ತೀವ್ರ ಹಲ್ಲೆಗೊಳಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಮಡ್ಡೆಪ್ಪ

ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಮಡ್ಡೆಪ್ಪ ಸಾವು

ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ