Breaking News

ನಾನು ಯಾವ ರೇಸ್‌ನಲ್ಲೂ ಇಲ್ಲ: ಆರ್.ವಿ.ದೇಶಪಾಂಡೆ

Spread the love

ಧಾರವಾಡ: ‘ನಾನು ಯಾವ ರೇಸ್‌ನಲ್ಲೂಇಲ್ಲ, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ’ ಎಂದು ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್‌.ವಿ.ದೇಶಪಾಂಡೆ ಪ್ರತಿಕ್ರಿಯಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ‌ಅವರು ಮಾತನಾಡಿ, ‘ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ಕಾರ್ಯನಿರ್ವಹಿಸುತ್ತಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಸರ್ಕಾರ ಪತನ: ಭವಿಷ್ಯ ನುಡಿದ ಜಗದೀಶ್‌ ಶೆಟ್ಟರ್

Spread the love ಹುಬ್ಬಳ್ಳಿ, ಸೆಪ್ಟೆಂಬರ್‌ 11: ಕಾಂಗ್ರೆಸ್ ನಲ್ಲಿನ ಆಂತರಿಕ ವಿಚಾರ ದೊಡ್ಡ ಪ್ರಮಾಣದಲ್ಲಿ ಇದೆ. ಅದು ಬಹಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ