Breaking News

ಇಬ್ಬರು `IAS’, ಮೂವರು `IFS’ ಅಧಿಕಾರಿಗಳನ್ನು ವರ್ಗಾವಣೆ

Spread the love

ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ರಾಜ್ಯ ಸರ್ಕಾರ ಇಬ್ಬರು ಐಎಎಸ್, ಮೂವರು ಐಎಫ್ ಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಅವರನ್ನು ಸಹಕಾರ ಸೊಸೈಟಿ ರಿಜಿಸ್ಟ್ರಾರ್ ಆಗಿ ಹಾಗೂ ಡಾ.ರಾಜೇಂದ್ರ ಅವರನ್ನು ಸಣ್ಣ ಕೈಗಾರಿಕಾ ನಿಗಮ ಎಂಡಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

 

ಇನ್ನು ಐಎಫ್ ಎಸ್ ಅಧಿಕಾರಿ ಬಿ.ಪಿ. ರವಿ, ರುಥ್ರೆನ್ ಪಿ ಹಾಗೂ ಐಎಸ್ ಎಫ್ ಅಧಿಕಾರಿ ಅಬ್ದುಲ್ ಅಜೀಜ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ಕುತೂಹಲ ಕೆರಳಿಸಿದ ಸತೀಶ್​ ಜಾರಕಿಹೊಳಿ ಡಿನ್ನರ್ ಪಾರ್ಟಿ: ಸಿಎಂ, ಅಹಿಂದ ಸಚಿವರು, ಶಾಸಕರಿಗೆ ಮಾತ್ರ ಆಹ್ವಾನ!

Spread the loveಬೆಳಗಾವಿ: ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ರಾಜ್ಯ ನಾಯಕರು ಬಂದಿದ್ದೇ ಬಂದಿದ್ದು, ಡಿನ್ನರ್ ಪಾರ್ಟಿಗಳು ನಡೆಯುತ್ತಲೇ ಇವೆ. ಗುರುವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ