Breaking News

ಕುಡಿದ ಮತ್ತಿನಲ್ಲಿ ಬಾರ್ ಮ್ಯಾನೇಜರ್ ಮೇಲೆ ಹಲ್ಲೆ

Spread the love

ಕುಡಿದ ಮತ್ತಿನಲ್ಲಿ ಬಾರ್ ಮ್ಯಾನೇಜರ್ ಮೇಲೆ ಹಲ್ಲೆ
ಗಣೇಶೋತ್ಸವದ ಹಿನ್ನೆಲೆಯಲ್ಲಿ ಶನಿವಾರ ಮದ್ಯ ಮಾರಾಟ ನಿಷೇಧ ಇತ್ತು. ಭಾನುವಾರ ಬೆಳಗ್ಗೆಯಿಂದಲೇ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಬಾರ್ ಮ್ಯಾನೇಜರ್ ಗೆ ಭೀಕರವಾಗಿ ಹಲ್ಲೆ ಮಾಡಿದ ಪರಿಣಾಮ ಬಾರ್ ಮಾಲೀಕ ಗಂಭೀರವಾಗಿ ಗಾಯಗೊಂಡ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ ಘಟನೆ ನಡೆದಿದೆ.
ಕುಡಿದ ಮತ್ತಿನಲ್ಲಿದ್ದ ಕುಡುಕ ಸುನೀಲ್ ಕರಿಕಟ್ಟಿ ಎಂಬ ಆರೋಪಿ ಹೀರಾಮನೆ ಡಿ‌ ಜೋರಾಪೂರೆ (52) ಮ್ಯಾನೇಜರ್ ಮೇಲೆ ಬಾಟಲಿಯಿಂದ ಹಲ್ಲೆ ಮಾಡಿದ್ದಾನೆ. ಸ್ಥಳಕ್ಕೆ ಕಾಕತಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಖಾಸಗಿ ಆಸ್ಪತ್ರೆಗೆ ಕಾಕತಿ ಸಿಪಿಐ ದೌಡಾಯಿಸುತ್ತಿದ್ದಾರೆ.

Spread the love

About Laxminews 24x7

Check Also

ಯುಟ್ಯೂಬರ್‌ ಸಮೀರ್‌ ವಿರುದ್ಧದ ಎಫ್‌ಐಆರ್; ವಿಚಾರಣಾ ಪೀಠದ ಕುರಿತು ಸ್ಪಷ್ಟನೆ ಕೇಳಿದ ಹೈಕೋರ್ಟ್

Spread the loveಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳ, ಅದರ ಧರ್ಮಾಧಿಕಾರಿ, ಮತ್ತವರ ಕುಟುಂಬದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ