Breaking News

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್’ ಗೆ 1 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Spread the love

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ & ಗ್ಯಾಂಗ್ ಗೆ 1 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ.

ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ