Breaking News

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ ಅನುಮತಿ: ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

Spread the love

ಬೆಂಗಳೂರು: ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಇಂದು ಮುಕ್ತಾಯಗೊಂಡಿದ್ದು, ಅರ್ಜಿ ಕುರಿತು ಹೈಕೋರ್ಟ್​ ಸದ್ಯ ತೀರ್ಪು ಕಾಯ್ದಿರಿಸಿದೆ.

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು ಈ ಅರ್ಜಿ ವಿಚಾರಣೆಯನ್ನು ನಡೆಸಿದ ಕೋರ್ಟ್​, ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿತ್ತು. ರಾಜ್ಯಪಾಲರ ಹಾಗೂ ಮುಖ್ಯಮಂತ್ರಿಗಳ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಸುದೀರ್ಘ ವಿಚಾರಣೆಯ ಬಳಿಕ ಇದೀಗ ತೀರ್ಪನ್ನು ಕಾಯ್ದಿರಿಸಿದೆ.

ಸಿಎಂ ಪರ ವಾದ ಮಂಡಿಸಿದ ಪ್ರೋ. ರವಿವರ್ಮ ಕುಮಾರ್

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದಮಂಡನೆ

ದೂರುದಾರ ಟಿ.ಜೆ.ಅಬ್ರಹಾಂ ಪರ ರಂಗನಾಥ್ ರೆಡ್ಡಿ ವಾದ


Spread the love

About Laxminews 24x7

Check Also

ಯುಟ್ಯೂಬರ್‌ ಸಮೀರ್‌ ವಿರುದ್ಧದ ಎಫ್‌ಐಆರ್; ವಿಚಾರಣಾ ಪೀಠದ ಕುರಿತು ಸ್ಪಷ್ಟನೆ ಕೇಳಿದ ಹೈಕೋರ್ಟ್

Spread the loveಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳ, ಅದರ ಧರ್ಮಾಧಿಕಾರಿ, ಮತ್ತವರ ಕುಟುಂಬದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ