Breaking News

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ.

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು.

ದೇವಶಿಲ್ಪಿ ಭಗವಾನ್ ವಿಶ್ವಕರ್ಮ ಜಯಂತಿಯ ಅಂಗವಾಗಿ ಕಾರ್ಖಾನೆಯಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಆಚರಣೆ ಮಾಡಿದರು.

ಸೃಷ್ಟಿಕರ್ತ ಬ್ರಹ್ಮನ ಅಂಶವಾಗಿರುವ ದೇವಶಿಲ್ಪಿ ವಿಶ್ವಕರ್ಮನು ಎಲ್ಲಾ ಕುಶಲಕರ್ಮಿಗಳಿಗೆ ಒಳಿತನ್ನು ತರಲಿ ಎಂದು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಊರಿನ ಮುಖಂಡರು ಹಿರಿಯರು ಯುವಕರು ಕಾರ್ಖಾನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು


Spread the love

About Laxminews 24x7

Check Also

ಯುಟ್ಯೂಬರ್‌ ಸಮೀರ್‌ ವಿರುದ್ಧದ ಎಫ್‌ಐಆರ್; ವಿಚಾರಣಾ ಪೀಠದ ಕುರಿತು ಸ್ಪಷ್ಟನೆ ಕೇಳಿದ ಹೈಕೋರ್ಟ್

Spread the loveಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳ, ಅದರ ಧರ್ಮಾಧಿಕಾರಿ, ಮತ್ತವರ ಕುಟುಂಬದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ