Breaking News

ಗಣಪತಿ ಮೂರ್ತಿ ವಿಸರ್ಜನೆ ವೇಳೆ ಪಟಾಕಿ ಸಿಡಿದು ಇಬ್ಬರಿಗೆ ಗಂಭೀರ ಗಾಯ

Spread the love

ಬೆಳಗಾವಿ: ತಾಲ್ಲೂಕಿನ ಮುಚಂಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸಿಡಿತತದಿಂದ ಬಾಲಕ ಸೇರಿ ಇಬ್ಬರು‌ ಗಾಯಗೊಂಡಿದ್ದಾರೆ.

ಮುಚಂಡಿ ಗ್ರಾಮದ ಸಂತೋಷ ವಟಾರ್( 34)‌ ಹಾಗೂ 10 ವರ್ಷದ ಬಾಲಕ ಗಾಯಗೊಂಡಿದ್ದಾರೆ.

ನಗರದ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವ್ಯಕ್ತಿಯ ಮುಖ, ತೊಡೆ ಕಣ್ಣು ಹಾಗೂ ಬಾಲಕನ ಗುಪ್ತಾಂಗಕ್ಕೆ ಸುಟ್ಟ ಗಾಯಗಳಾಗಿವೆ ಎಂದು ಮಾರಿಹಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ