Breaking News
Home / ಜಿಲ್ಲೆ / ಬೆಂಗಳೂರು / 2020ನೇ ಸಾಲಿನ  ‘ವೀರ ಕನ್ನಡಿಗ ಪ್ರಶಸ್ತಿ’ಗೆ  ಬೆಳಗಾವಿ  ಜ್ಯೂನಿಯರ್ ಶಿವರಾಜ್ ಕುಮಾರ್ ( ಇಸ್ಮಾಯಿಲ್ ಪೀರಜಾದೆ) ಆಯ್ಕೆಯಾಗಿದ್ದಾರೆ.

2020ನೇ ಸಾಲಿನ  ‘ವೀರ ಕನ್ನಡಿಗ ಪ್ರಶಸ್ತಿ’ಗೆ  ಬೆಳಗಾವಿ  ಜ್ಯೂನಿಯರ್ ಶಿವರಾಜ್ ಕುಮಾರ್ ( ಇಸ್ಮಾಯಿಲ್ ಪೀರಜಾದೆ) ಆಯ್ಕೆಯಾಗಿದ್ದಾರೆ.

Spread the love

ಬೆಂಗಳೂರು :  ಹೂ ಅಲ್ ಶಿಫಹ ವನೌಷಧಿಕ ಆಯುರ್ವೇದ ವೈದ್ಯ ಪರಿಷತ್ ಹಾಗೂ ಜನಕಲ್ಯಾಣ ಟ್ರಸ್ಟ್, ಹಾಗೂ  ಕರ್ನಾಟಕದ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಸಂಘರ್ಷ ಸಮಿತಿ ಸಹಯೋಗದಲ್ಲಿ 2020ನೇ ಸಾಲಿನ  ‘ವೀರ ಕನ್ನಡಿಗ ಪ್ರಶಸ್ತಿ’ಗೆ  ಬೆಳಗಾವಿ  ಜ್ಯೂನಿಯರ್ ಶಿವರಾಜ್ ಕುಮಾರ್ ( ಇಸ್ಮಾಯಿಲ್ ಪೀರಜಾದೆ) ಆಯ್ಕೆಯಾಗಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಗುರುಭವನ ಸಂಭಾಣಗದಲ್ಲಿ ಇದೇ 29ರಂದು ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.  2020 ನೇ ಸಾಲಿನ ಪ್ರಶಸ್ತಿಗೆ  ಹತ್ತು ಜನರ ಸಾಧಕರು ಭಾಜನರಾಗಿದ್ದಾರೆ.

ಲಿಂಗಸುಗೂರು ಶಾಸಕ ಡಿ.ಎಸ್.ಹೊಲಗೇರಿ ಕಾರ್ಯಕ್ರಮದ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ  ರಮೇಶ ದೊರೆ ಅಲ್ದಾಳ ವಹಿಸಲಿದ್ದಾರೆ.  ಗಣ್ಯರು ಸಮಾರಂಭದಲ್ಲಿ ಭಾವಹಿಸಲಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ